ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ ಸೂಪರ್ ಮಾರ್ಕೇಟ್ ಗೆ ಹೋಗಿ ಮನೆಗೆ ಬೇಕಾದ ತರಕಾರಿ ಖರೀದಿ ಮಾಡಿ ತಂದರು. ಅದರಲ್ಲಿ ಕ್ಯಾಪ್ಸಿಕಂ ಕೂಡ ಋರೀದಿ ಮಾಡಿ ತಂದಿದ್ದರು.

ರಾತ್ರಿ ಅಡುಗೆ ಮಾಡುವ ಸಲುವಾಗಿ ನಿಕೋಲೆಯವರು ಕ್ಯಾಪ್ಸಿಕಂ ಕಟ್ ಮಾಡುತ್ತಿದ್ದಾಗ ಅದರೊಳಗೆ ಏನ್ನಿದೆ ಎಂದು ನೋಡಿ ಸಡನ್ ಆಗಿ ಕಿರುಚಾಡಿದ್ದರು ಕಾರಣ ಕ್ಯಾಪ್ಸಿಕಂ ಒಳಗೆ ಕಪ್ಪೆ ಹೇಗೆ ಬಂತು ಎಂದು ತಲೆಕೆಡಿಸಿಕೊಂಡರು. ಕಪ್ಪೆ ಕ್ಯಾಪ್ಸಿಕಂ ಒಳಗೆ ಹೋಗಲು ಯಾವುದೇ ರಂಧ್ರ ಕೂಡ ಇರಲಿಲ್ಲ. ಹಾಗಾಗಿ ಶಾಕ್ ಆದ ನಿಕೋಲೆ ತಕ್ಷಣ ಕೆನಡಾ ಕೃಷಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರು.

ಕ್ಯಾಪ್ಸಿಕಂ ಮತ್ತು ಕಪ್ಪೆಯನ್ನು ವಶಪಡಿಸಿಕೊಂಡ ಕೃಷಿ ಸಚಿವಾಲಯದವರು ಕಪ್ಪೆ ಕ್ಯಾಪ್ಸಿಕಂ ಒಳಗೆ ಹೇಗೆ ಹೋಯಿತು ಎಂದು ತಿಳಿಯಲು ಕಪ್ಪೆಯನ್ನು ಸಾಯಿಸಿ ಪರೀಕ್ಷೆ ಮಾಡಿದರು. ಆದರೆ ಉತ್ತರ ಮಾತ್ರ ಸಿಗಲಿಲ್ಲ. ಅಸಲಿಗೆ ಈ ಕ್ಯಾಪ್ಸಿಕಂ ಅಮೆರಿಕಾದಿಂದ ಕೆನಡಾಗೆ ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಉತ್ತರ ತಿಳಿಯಲು ಇನ್ನು ತಪಾಸಣೆ ಮಾಡಲಾಗುತ್ತಿದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಇದಕ್ಕೆ ಕೆಲವೊಂದು ಉತ್ತರಗಳನ್ನು ಕೊಟ್ಟಿದ್ದು ತುಂಬಾ ವಿಸ್ಮಯವಾಗಿವೆ. ಕೃಷಿ ವಿಜ್ಞಾನಿಗಳ ಪ್ರಕಾರ ಯಾವುದೋ ಕೀಟ ಕಪ್ಪೆಯ ಮೊಟ್ಟೆಯನ್ನು ಕ್ಯಾಪ್ಸಿಕಂ ಒಳಗೆ ತೆಗೆದುಕೊಂಡು ಹೋಗಿರುವುದರಿಂದ ಕಪ್ಪೆ ಕ್ಯಾಪ್ಸಿಕಂ ಒಳಗೆ ಬೆಳೆದಿರಬಹುದು ಎಂದು ಹೇಳಿದ್ದಾರೆ.

ಇನ್ನು ಕೆಲವರು ಕ್ಯಾಪ್ಸಿಕಂ ಗ್ರೋ ಆಗುವ ಸಮಯದಲ್ಲಿ ಭಾರಿ ಮಳೆ ಬಿದ್ದರೆ ಕ್ಯಾಪ್ಸಿಕಂ ಕೆಳ ಬಾಗದಲ್ಲಿ ಕ್ರ್ಯಾಕ್ ಬಿಡುತ್ತದೆ. ಆಗ ಚಿಕ್ಕ ಗಾತ್ರದ ಕಪ್ಪೆ ಕ್ರ್ಯಾಕ್ ಮೂಲಕವೇ ಒಳಗೆ ಹೋಗಿ ಅಲ್ಲೇ ಬೆಳೆದಿರಬಹುದು ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಊಹೆ ಅಷ್ಟೇ. ಸ್ಪಷ್ಟ ಉತ್ತರ ಮತ್ತು ಸಂಶೋಧನೆಯಿಂದ ತಿಳಿದು ಬರಲಿದೆ. ಹೀಗೆ ನಮ್ಮ ಊಹೆಗೆ ಮಿಗಿಲಾದ ಅದೇಷ್ಟೋ ವಿಸ್ಮಯಗಳು ಪ್ರಕೃತಿಯಲ್ಲಿ ಪ್ರಕೃತಿಯಲ್ಲಿ ನಡೆಯುತ್ತಿದ್ದು ಇದಕ್ಕೆ ಉತ್ತರ ಕಂಡುಕೊಳ್ಳಲು ತುಂಬಾ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.