ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ ಸೂಪರ್ ಮಾರ್ಕೇಟ್ ಗೆ ಹೋಗಿ ಮನೆಗೆ ಬೇಕಾದ ತರಕಾರಿ ಖರೀದಿ ಮಾಡಿ ತಂದರು. ಅದರಲ್ಲಿ ಕ್ಯಾಪ್ಸಿಕಂ ಕೂಡ ಋರೀದಿ ಮಾಡಿ ತಂದಿದ್ದರು.

ರಾತ್ರಿ ಅಡುಗೆ ಮಾಡುವ ಸಲುವಾಗಿ ನಿಕೋಲೆಯವರು ಕ್ಯಾಪ್ಸಿಕಂ ಕಟ್ ಮಾಡುತ್ತಿದ್ದಾಗ ಅದರೊಳಗೆ ಏನ್ನಿದೆ ಎಂದು ನೋಡಿ ಸಡನ್ ಆಗಿ ಕಿರುಚಾಡಿದ್ದರು ಕಾರಣ ಕ್ಯಾಪ್ಸಿಕಂ ಒಳಗೆ ಕಪ್ಪೆ ಹೇಗೆ ಬಂತು ಎಂದು ತಲೆಕೆಡಿಸಿಕೊಂಡರು. ಕಪ್ಪೆ ಕ್ಯಾಪ್ಸಿಕಂ ಒಳಗೆ ಹೋಗಲು ಯಾವುದೇ ರಂಧ್ರ ಕೂಡ ಇರಲಿಲ್ಲ. ಹಾಗಾಗಿ ಶಾಕ್ ಆದ ನಿಕೋಲೆ ತಕ್ಷಣ ಕೆನಡಾ ಕೃಷಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರು.

ಕ್ಯಾಪ್ಸಿಕಂ ಮತ್ತು ಕಪ್ಪೆಯನ್ನು ವಶಪಡಿಸಿಕೊಂಡ ಕೃಷಿ ಸಚಿವಾಲಯದವರು ಕಪ್ಪೆ ಕ್ಯಾಪ್ಸಿಕಂ ಒಳಗೆ ಹೇಗೆ ಹೋಯಿತು ಎಂದು ತಿಳಿಯಲು ಕಪ್ಪೆಯನ್ನು ಸಾಯಿಸಿ ಪರೀಕ್ಷೆ ಮಾಡಿದರು. ಆದರೆ ಉತ್ತರ ಮಾತ್ರ ಸಿಗಲಿಲ್ಲ. ಅಸಲಿಗೆ ಈ ಕ್ಯಾಪ್ಸಿಕಂ ಅಮೆರಿಕಾದಿಂದ ಕೆನಡಾಗೆ ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಉತ್ತರ ತಿಳಿಯಲು ಇನ್ನು ತಪಾಸಣೆ ಮಾಡಲಾಗುತ್ತಿದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಇದಕ್ಕೆ ಕೆಲವೊಂದು ಉತ್ತರಗಳನ್ನು ಕೊಟ್ಟಿದ್ದು ತುಂಬಾ ವಿಸ್ಮಯವಾಗಿವೆ. ಕೃಷಿ ವಿಜ್ಞಾನಿಗಳ ಪ್ರಕಾರ ಯಾವುದೋ ಕೀಟ ಕಪ್ಪೆಯ ಮೊಟ್ಟೆಯನ್ನು ಕ್ಯಾಪ್ಸಿಕಂ ಒಳಗೆ ತೆಗೆದುಕೊಂಡು ಹೋಗಿರುವುದರಿಂದ ಕಪ್ಪೆ ಕ್ಯಾಪ್ಸಿಕಂ ಒಳಗೆ ಬೆಳೆದಿರಬಹುದು ಎಂದು ಹೇಳಿದ್ದಾರೆ.

ಇನ್ನು ಕೆಲವರು ಕ್ಯಾಪ್ಸಿಕಂ ಗ್ರೋ ಆಗುವ ಸಮಯದಲ್ಲಿ ಭಾರಿ ಮಳೆ ಬಿದ್ದರೆ ಕ್ಯಾಪ್ಸಿಕಂ ಕೆಳ ಬಾಗದಲ್ಲಿ ಕ್ರ್ಯಾಕ್ ಬಿಡುತ್ತದೆ. ಆಗ ಚಿಕ್ಕ ಗಾತ್ರದ ಕಪ್ಪೆ ಕ್ರ್ಯಾಕ್ ಮೂಲಕವೇ ಒಳಗೆ ಹೋಗಿ ಅಲ್ಲೇ ಬೆಳೆದಿರಬಹುದು ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಊಹೆ ಅಷ್ಟೇ. ಸ್ಪಷ್ಟ ಉತ್ತರ ಮತ್ತು ಸಂಶೋಧನೆಯಿಂದ ತಿಳಿದು ಬರಲಿದೆ. ಹೀಗೆ ನಮ್ಮ ಊಹೆಗೆ ಮಿಗಿಲಾದ ಅದೇಷ್ಟೋ ವಿಸ್ಮಯಗಳು ಪ್ರಕೃತಿಯಲ್ಲಿ ಪ್ರಕೃತಿಯಲ್ಲಿ ನಡೆಯುತ್ತಿದ್ದು ಇದಕ್ಕೆ ಉತ್ತರ ಕಂಡುಕೊಳ್ಳಲು ತುಂಬಾ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…