ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ ಸೂಪರ್ ಮಾರ್ಕೇಟ್ ಗೆ ಹೋಗಿ ಮನೆಗೆ ಬೇಕಾದ ತರಕಾರಿ ಖರೀದಿ ಮಾಡಿ ತಂದರು. ಅದರಲ್ಲಿ ಕ್ಯಾಪ್ಸಿಕಂ ಕೂಡ ಋರೀದಿ ಮಾಡಿ ತಂದಿದ್ದರು.

ರಾತ್ರಿ ಅಡುಗೆ ಮಾಡುವ ಸಲುವಾಗಿ ನಿಕೋಲೆಯವರು ಕ್ಯಾಪ್ಸಿಕಂ ಕಟ್ ಮಾಡುತ್ತಿದ್ದಾಗ ಅದರೊಳಗೆ ಏನ್ನಿದೆ ಎಂದು ನೋಡಿ ಸಡನ್ ಆಗಿ ಕಿರುಚಾಡಿದ್ದರು ಕಾರಣ ಕ್ಯಾಪ್ಸಿಕಂ ಒಳಗೆ ಕಪ್ಪೆ ಹೇಗೆ ಬಂತು ಎಂದು ತಲೆಕೆಡಿಸಿಕೊಂಡರು. ಕಪ್ಪೆ ಕ್ಯಾಪ್ಸಿಕಂ ಒಳಗೆ ಹೋಗಲು ಯಾವುದೇ ರಂಧ್ರ ಕೂಡ ಇರಲಿಲ್ಲ. ಹಾಗಾಗಿ ಶಾಕ್ ಆದ ನಿಕೋಲೆ ತಕ್ಷಣ ಕೆನಡಾ ಕೃಷಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರು.

ಕ್ಯಾಪ್ಸಿಕಂ ಮತ್ತು ಕಪ್ಪೆಯನ್ನು ವಶಪಡಿಸಿಕೊಂಡ ಕೃಷಿ ಸಚಿವಾಲಯದವರು ಕಪ್ಪೆ ಕ್ಯಾಪ್ಸಿಕಂ ಒಳಗೆ ಹೇಗೆ ಹೋಯಿತು ಎಂದು ತಿಳಿಯಲು ಕಪ್ಪೆಯನ್ನು ಸಾಯಿಸಿ ಪರೀಕ್ಷೆ ಮಾಡಿದರು. ಆದರೆ ಉತ್ತರ ಮಾತ್ರ ಸಿಗಲಿಲ್ಲ. ಅಸಲಿಗೆ ಈ ಕ್ಯಾಪ್ಸಿಕಂ ಅಮೆರಿಕಾದಿಂದ ಕೆನಡಾಗೆ ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಉತ್ತರ ತಿಳಿಯಲು ಇನ್ನು ತಪಾಸಣೆ ಮಾಡಲಾಗುತ್ತಿದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಇದಕ್ಕೆ ಕೆಲವೊಂದು ಉತ್ತರಗಳನ್ನು ಕೊಟ್ಟಿದ್ದು ತುಂಬಾ ವಿಸ್ಮಯವಾಗಿವೆ. ಕೃಷಿ ವಿಜ್ಞಾನಿಗಳ ಪ್ರಕಾರ ಯಾವುದೋ ಕೀಟ ಕಪ್ಪೆಯ ಮೊಟ್ಟೆಯನ್ನು ಕ್ಯಾಪ್ಸಿಕಂ ಒಳಗೆ ತೆಗೆದುಕೊಂಡು ಹೋಗಿರುವುದರಿಂದ ಕಪ್ಪೆ ಕ್ಯಾಪ್ಸಿಕಂ ಒಳಗೆ ಬೆಳೆದಿರಬಹುದು ಎಂದು ಹೇಳಿದ್ದಾರೆ.

ಇನ್ನು ಕೆಲವರು ಕ್ಯಾಪ್ಸಿಕಂ ಗ್ರೋ ಆಗುವ ಸಮಯದಲ್ಲಿ ಭಾರಿ ಮಳೆ ಬಿದ್ದರೆ ಕ್ಯಾಪ್ಸಿಕಂ ಕೆಳ ಬಾಗದಲ್ಲಿ ಕ್ರ್ಯಾಕ್ ಬಿಡುತ್ತದೆ. ಆಗ ಚಿಕ್ಕ ಗಾತ್ರದ ಕಪ್ಪೆ ಕ್ರ್ಯಾಕ್ ಮೂಲಕವೇ ಒಳಗೆ ಹೋಗಿ ಅಲ್ಲೇ ಬೆಳೆದಿರಬಹುದು ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಊಹೆ ಅಷ್ಟೇ. ಸ್ಪಷ್ಟ ಉತ್ತರ ಮತ್ತು ಸಂಶೋಧನೆಯಿಂದ ತಿಳಿದು ಬರಲಿದೆ. ಹೀಗೆ ನಮ್ಮ ಊಹೆಗೆ ಮಿಗಿಲಾದ ಅದೇಷ್ಟೋ ವಿಸ್ಮಯಗಳು ಪ್ರಕೃತಿಯಲ್ಲಿ ಪ್ರಕೃತಿಯಲ್ಲಿ ನಡೆಯುತ್ತಿದ್ದು ಇದಕ್ಕೆ ಉತ್ತರ ಕಂಡುಕೊಳ್ಳಲು ತುಂಬಾ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…