ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ ಸೂಪರ್ ಮಾರ್ಕೇಟ್ ಗೆ ಹೋಗಿ ಮನೆಗೆ ಬೇಕಾದ ತರಕಾರಿ ಖರೀದಿ ಮಾಡಿ ತಂದರು. ಅದರಲ್ಲಿ ಕ್ಯಾಪ್ಸಿಕಂ ಕೂಡ ಋರೀದಿ ಮಾಡಿ ತಂದಿದ್ದರು.

ರಾತ್ರಿ ಅಡುಗೆ ಮಾಡುವ ಸಲುವಾಗಿ ನಿಕೋಲೆಯವರು ಕ್ಯಾಪ್ಸಿಕಂ ಕಟ್ ಮಾಡುತ್ತಿದ್ದಾಗ ಅದರೊಳಗೆ ಏನ್ನಿದೆ ಎಂದು ನೋಡಿ ಸಡನ್ ಆಗಿ ಕಿರುಚಾಡಿದ್ದರು ಕಾರಣ ಕ್ಯಾಪ್ಸಿಕಂ ಒಳಗೆ ಕಪ್ಪೆ ಹೇಗೆ ಬಂತು ಎಂದು ತಲೆಕೆಡಿಸಿಕೊಂಡರು. ಕಪ್ಪೆ ಕ್ಯಾಪ್ಸಿಕಂ ಒಳಗೆ ಹೋಗಲು ಯಾವುದೇ ರಂಧ್ರ ಕೂಡ ಇರಲಿಲ್ಲ. ಹಾಗಾಗಿ ಶಾಕ್ ಆದ ನಿಕೋಲೆ ತಕ್ಷಣ ಕೆನಡಾ ಕೃಷಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರು.

ಕ್ಯಾಪ್ಸಿಕಂ ಮತ್ತು ಕಪ್ಪೆಯನ್ನು ವಶಪಡಿಸಿಕೊಂಡ ಕೃಷಿ ಸಚಿವಾಲಯದವರು ಕಪ್ಪೆ ಕ್ಯಾಪ್ಸಿಕಂ ಒಳಗೆ ಹೇಗೆ ಹೋಯಿತು ಎಂದು ತಿಳಿಯಲು ಕಪ್ಪೆಯನ್ನು ಸಾಯಿಸಿ ಪರೀಕ್ಷೆ ಮಾಡಿದರು. ಆದರೆ ಉತ್ತರ ಮಾತ್ರ ಸಿಗಲಿಲ್ಲ. ಅಸಲಿಗೆ ಈ ಕ್ಯಾಪ್ಸಿಕಂ ಅಮೆರಿಕಾದಿಂದ ಕೆನಡಾಗೆ ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಉತ್ತರ ತಿಳಿಯಲು ಇನ್ನು ತಪಾಸಣೆ ಮಾಡಲಾಗುತ್ತಿದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಇದಕ್ಕೆ ಕೆಲವೊಂದು ಉತ್ತರಗಳನ್ನು ಕೊಟ್ಟಿದ್ದು ತುಂಬಾ ವಿಸ್ಮಯವಾಗಿವೆ. ಕೃಷಿ ವಿಜ್ಞಾನಿಗಳ ಪ್ರಕಾರ ಯಾವುದೋ ಕೀಟ ಕಪ್ಪೆಯ ಮೊಟ್ಟೆಯನ್ನು ಕ್ಯಾಪ್ಸಿಕಂ ಒಳಗೆ ತೆಗೆದುಕೊಂಡು ಹೋಗಿರುವುದರಿಂದ ಕಪ್ಪೆ ಕ್ಯಾಪ್ಸಿಕಂ ಒಳಗೆ ಬೆಳೆದಿರಬಹುದು ಎಂದು ಹೇಳಿದ್ದಾರೆ.

ಇನ್ನು ಕೆಲವರು ಕ್ಯಾಪ್ಸಿಕಂ ಗ್ರೋ ಆಗುವ ಸಮಯದಲ್ಲಿ ಭಾರಿ ಮಳೆ ಬಿದ್ದರೆ ಕ್ಯಾಪ್ಸಿಕಂ ಕೆಳ ಬಾಗದಲ್ಲಿ ಕ್ರ್ಯಾಕ್ ಬಿಡುತ್ತದೆ. ಆಗ ಚಿಕ್ಕ ಗಾತ್ರದ ಕಪ್ಪೆ ಕ್ರ್ಯಾಕ್ ಮೂಲಕವೇ ಒಳಗೆ ಹೋಗಿ ಅಲ್ಲೇ ಬೆಳೆದಿರಬಹುದು ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಊಹೆ ಅಷ್ಟೇ. ಸ್ಪಷ್ಟ ಉತ್ತರ ಮತ್ತು ಸಂಶೋಧನೆಯಿಂದ ತಿಳಿದು ಬರಲಿದೆ. ಹೀಗೆ ನಮ್ಮ ಊಹೆಗೆ ಮಿಗಿಲಾದ ಅದೇಷ್ಟೋ ವಿಸ್ಮಯಗಳು ಪ್ರಕೃತಿಯಲ್ಲಿ ಪ್ರಕೃತಿಯಲ್ಲಿ ನಡೆಯುತ್ತಿದ್ದು ಇದಕ್ಕೆ ಉತ್ತರ ಕಂಡುಕೊಳ್ಳಲು ತುಂಬಾ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…