ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ ಸೂಪರ್ ಮಾರ್ಕೇಟ್ ಗೆ ಹೋಗಿ ಮನೆಗೆ ಬೇಕಾದ ತರಕಾರಿ ಖರೀದಿ ಮಾಡಿ ತಂದರು. ಅದರಲ್ಲಿ ಕ್ಯಾಪ್ಸಿಕಂ ಕೂಡ ಋರೀದಿ ಮಾಡಿ ತಂದಿದ್ದರು.
ರಾತ್ರಿ ಅಡುಗೆ ಮಾಡುವ ಸಲುವಾಗಿ ನಿಕೋಲೆಯವರು ಕ್ಯಾಪ್ಸಿಕಂ ಕಟ್ ಮಾಡುತ್ತಿದ್ದಾಗ ಅದರೊಳಗೆ ಏನ್ನಿದೆ ಎಂದು ನೋಡಿ ಸಡನ್ ಆಗಿ ಕಿರುಚಾಡಿದ್ದರು ಕಾರಣ ಕ್ಯಾಪ್ಸಿಕಂ ಒಳಗೆ ಕಪ್ಪೆ ಹೇಗೆ ಬಂತು ಎಂದು ತಲೆಕೆಡಿಸಿಕೊಂಡರು. ಕಪ್ಪೆ ಕ್ಯಾಪ್ಸಿಕಂ ಒಳಗೆ ಹೋಗಲು ಯಾವುದೇ ರಂಧ್ರ ಕೂಡ ಇರಲಿಲ್ಲ. ಹಾಗಾಗಿ ಶಾಕ್ ಆದ ನಿಕೋಲೆ ತಕ್ಷಣ ಕೆನಡಾ ಕೃಷಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರು.
ಕ್ಯಾಪ್ಸಿಕಂ ಮತ್ತು ಕಪ್ಪೆಯನ್ನು ವಶಪಡಿಸಿಕೊಂಡ ಕೃಷಿ ಸಚಿವಾಲಯದವರು ಕಪ್ಪೆ ಕ್ಯಾಪ್ಸಿಕಂ ಒಳಗೆ ಹೇಗೆ ಹೋಯಿತು ಎಂದು ತಿಳಿಯಲು ಕಪ್ಪೆಯನ್ನು ಸಾಯಿಸಿ ಪರೀಕ್ಷೆ ಮಾಡಿದರು. ಆದರೆ ಉತ್ತರ ಮಾತ್ರ ಸಿಗಲಿಲ್ಲ. ಅಸಲಿಗೆ ಈ ಕ್ಯಾಪ್ಸಿಕಂ ಅಮೆರಿಕಾದಿಂದ ಕೆನಡಾಗೆ ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಉತ್ತರ ತಿಳಿಯಲು ಇನ್ನು ತಪಾಸಣೆ ಮಾಡಲಾಗುತ್ತಿದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಇದಕ್ಕೆ ಕೆಲವೊಂದು ಉತ್ತರಗಳನ್ನು ಕೊಟ್ಟಿದ್ದು ತುಂಬಾ ವಿಸ್ಮಯವಾಗಿವೆ. ಕೃಷಿ ವಿಜ್ಞಾನಿಗಳ ಪ್ರಕಾರ ಯಾವುದೋ ಕೀಟ ಕಪ್ಪೆಯ ಮೊಟ್ಟೆಯನ್ನು ಕ್ಯಾಪ್ಸಿಕಂ ಒಳಗೆ ತೆಗೆದುಕೊಂಡು ಹೋಗಿರುವುದರಿಂದ ಕಪ್ಪೆ ಕ್ಯಾಪ್ಸಿಕಂ ಒಳಗೆ ಬೆಳೆದಿರಬಹುದು ಎಂದು ಹೇಳಿದ್ದಾರೆ.
ಇನ್ನು ಕೆಲವರು ಕ್ಯಾಪ್ಸಿಕಂ ಗ್ರೋ ಆಗುವ ಸಮಯದಲ್ಲಿ ಭಾರಿ ಮಳೆ ಬಿದ್ದರೆ ಕ್ಯಾಪ್ಸಿಕಂ ಕೆಳ ಬಾಗದಲ್ಲಿ ಕ್ರ್ಯಾಕ್ ಬಿಡುತ್ತದೆ. ಆಗ ಚಿಕ್ಕ ಗಾತ್ರದ ಕಪ್ಪೆ ಕ್ರ್ಯಾಕ್ ಮೂಲಕವೇ ಒಳಗೆ ಹೋಗಿ ಅಲ್ಲೇ ಬೆಳೆದಿರಬಹುದು ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಊಹೆ ಅಷ್ಟೇ. ಸ್ಪಷ್ಟ ಉತ್ತರ ಮತ್ತು ಸಂಶೋಧನೆಯಿಂದ ತಿಳಿದು ಬರಲಿದೆ. ಹೀಗೆ ನಮ್ಮ ಊಹೆಗೆ ಮಿಗಿಲಾದ ಅದೇಷ್ಟೋ ವಿಸ್ಮಯಗಳು ಪ್ರಕೃತಿಯಲ್ಲಿ ಪ್ರಕೃತಿಯಲ್ಲಿ ನಡೆಯುತ್ತಿದ್ದು ಇದಕ್ಕೆ ಉತ್ತರ ಕಂಡುಕೊಳ್ಳಲು ತುಂಬಾ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.