ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ.
ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್ಗಳಲ್ಲಿ ವಾಟ್ಸಪ್ ಬಳಸುವವರಿಗೆ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್ ಮಾದರಿಯ ಓಎಸ್ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್ ಐಓಎಸ್ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್ ಸೇವ್ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಅಪ್ಡೇಟ್ ವರ್ಷನ್ನಲ್ಲಿ ಸೇರ್ಪಡೆ ವಾಟ್ಸಪ್ ಐಓಎಸ್ ವರ್ಷನ್ನಲ್ಲಿ ಅಪ್ಡೇಟ್ ಮಾಡಲಿದ್ದು, ವಾಟ್ಸಪ್ನ ಹೊಸ ಐಓಎಸ್ ವರ್ಷನ್(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಆಗಲ್ಲ ಆದರೆ ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ಮಾಡಬಹುದು.ಪ್ರೊಫೈಲ್ ಪೋಟೊ ಸೇವ್ ಇನ್ನಿಲ್ಲ ಈ ಹಿಂದೆ ವಾಟ್ಸಪ್ ಲಿಸ್ಟ್ ನಲ್ಲಿರುವ ಇತರರ ಪ್ರೊಫೈಲ್ ಫೋಟೊವನ್ನು ಸೇವ್ ಮಾಡಬಹುದಾಗಿತ್ತು. ಆದರೆ ಫೇಸ್ಬುಕ್ ಒಡೆತನದ ವಾಟ್ಸಪ್ ಸಂಸ್ಥೆಯು ತನ್ನ ಹೊಸ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.
ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ವಾಟ್ಸಪ್ ಲಿಸ್ಟ್ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್ ಫೋಟೊವನ್ನು ಸೇವ್ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್ ಲಿಸ್ಟ್ನಲ್ಲಿರುವ ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್ ಬಳಕೆದಾರರು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದುಅಂಡ್ರಾಯ್ಡ್ಗೆ ಅನ್ವಯ ಇಲ್ಲ ವಾಟ್ಸಪ್ ಪ್ರೊಫೈಲ್ ಪೋಟೊ ಸೇವ್ ಮಾಡುವ ಆಯ್ಕೆಯನ್ನು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್ ಓಎಸ್ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಗ್ಯಾಲರಿಗೆ ಸೇವ್ ಮಾಡಬಹುದು.
ಕಾರಣ ಏನು? ಐಓಎಸ್ ಬಳಕೆದಾರರಿಗೆ ಮಾತ್ರ ವಾಟ್ಸಪ್ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್ನಲ್ಲಿ ಗ್ರೂಪ್ಗಳ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ