ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ.

ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್ಗಳಲ್ಲಿ ವಾಟ್ಸಪ್ ಬಳಸುವವರಿಗೆ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್ ಮಾದರಿಯ ಓಎಸ್ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್ ಐಓಎಸ್ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್ ಸೇವ್ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಅಪ್ಡೇಟ್ ವರ್ಷನ್ನಲ್ಲಿ ಸೇರ್ಪಡೆ ವಾಟ್ಸಪ್ ಐಓಎಸ್ ವರ್ಷನ್ನಲ್ಲಿ ಅಪ್ಡೇಟ್ ಮಾಡಲಿದ್ದು, ವಾಟ್ಸಪ್ನ ಹೊಸ ಐಓಎಸ್ ವರ್ಷನ್(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಆಗಲ್ಲ ಆದರೆ ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ಮಾಡಬಹುದು.ಪ್ರೊಫೈಲ್ ಪೋಟೊ ಸೇವ್ ಇನ್ನಿಲ್ಲ ಈ ಹಿಂದೆ ವಾಟ್ಸಪ್ ಲಿಸ್ಟ್ ನಲ್ಲಿರುವ ಇತರರ ಪ್ರೊಫೈಲ್ ಫೋಟೊವನ್ನು ಸೇವ್ ಮಾಡಬಹುದಾಗಿತ್ತು. ಆದರೆ ಫೇಸ್ಬುಕ್ ಒಡೆತನದ ವಾಟ್ಸಪ್ ಸಂಸ್ಥೆಯು ತನ್ನ ಹೊಸ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.

ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ವಾಟ್ಸಪ್ ಲಿಸ್ಟ್ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್ ಫೋಟೊವನ್ನು ಸೇವ್ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್ ಲಿಸ್ಟ್ನಲ್ಲಿರುವ ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್ ಬಳಕೆದಾರರು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದುಅಂಡ್ರಾಯ್ಡ್ಗೆ ಅನ್ವಯ ಇಲ್ಲ ವಾಟ್ಸಪ್ ಪ್ರೊಫೈಲ್ ಪೋಟೊ ಸೇವ್ ಮಾಡುವ ಆಯ್ಕೆಯನ್ನು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್ ಓಎಸ್ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಗ್ಯಾಲರಿಗೆ ಸೇವ್ ಮಾಡಬಹುದು.
ಕಾರಣ ಏನು? ಐಓಎಸ್ ಬಳಕೆದಾರರಿಗೆ ಮಾತ್ರ ವಾಟ್ಸಪ್ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್ನಲ್ಲಿ ಗ್ರೂಪ್ಗಳ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…