ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ.
ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ ವಾಟ್ಸಾಪ್ ಹೊಸ ವರ್ಷದಿಂದ ತನ್ನ ಕೆಲ ಗ್ರಾಹಕರಿಗೆ ಶಾಕ್ ನೀಡಲು ಮುಂದಾಗಿದೆ.
ಫೆಬ್ರವರಿ 1, 2020ರ ನಂತರ ಆಂಡ್ರಾಯ್ಡ್ ಆವೃತ್ತಿ 2.3.7 ಮತ್ತು ಅದಕ್ಕಿಂತ ಹಿಂದಿನ ಆವೃತ್ತಿ ಬಳಕೆದಾರರು ಹಾಗೂ ಐಒಎಸ್ 8 ಮತ್ತು ಅದಕ್ಕಿಂತಲೂ ಹಳೆಯ ಆವೃತ್ತಿ ಓಎಸ್ ಬಳಕೆದಾರರು ಬಳಸುತ್ತಿರುವ ಸ್ಮಾರ್ಟ್ಫೋನ್ಗಳಲ್ಲಿ ವಾಟ್ಸ್ಆಪ್ ಸೇವೆ ಶೀಘ್ರವೇ ಸ್ಥಗಿತಗೊಳ್ಳುತ್ತಿದೆ.
ದೀರ್ಘಕಾಲದವರೆಗೆ ಹೊಸ ಆಂಡ್ರಾಯ್ಸ್ ಆಪರೇಟಿಂಗ್ ಆವೃತ್ತಿಗೆ ಅಪ್ಗ್ರೇಡ್ ಮಾಡದ ಸ್ಮಾರ್ಟ್ಫೋನ್ ಬಳಕೆದಾರರಿಗೂ ಹಾಗೂ ಪ್ರಸ್ತುತ ಐಒಎಸ್ 8 ಬಳಸುತ್ತಿರುವ ಸ್ಮಾರ್ಟ್ಫೋನ್ಗಳಲ್ಲಿ ವಾಟ್ಸ್ಆಪ್ ತನ್ನ ಕೆಲಸವನ್ನು ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದು ಈ ಮೇಲಿನ ಮೊಬೈಲ್ಗಳಿಗೆ ಜೂನ್ ಅಂತ್ಯದಿಂದ ಸರ್ವಿಸ್ ಸ್ಥಗಿತಗೊಳ್ಳುತ್ತದೆ ಎಂದು ವಾಟ್ಸಾಪ್ ತನ್ನ ಬ್ಲಾಗ್ನಲ್ಲಿ ಬರೆದುಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…