ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ.

ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ ಪೇಮೆಂಟ್ ಸರ್ವಿಸ್ ಆರಂಭಿಸಲು ವಾಟ್ಸಪ್ ನಿಯಂತ್ರಕದ ಅನುಮತಿಯ ನಿರೀಕ್ಷೆಯಲ್ಲಿದೆ.

ಭಾರತದಲ್ಲಿ ಸುಮಾರು10 ಲಕ್ಷ ಮಂದಿ ವಾಟ್ಸಪ್ ಬಿಸಿನೆಸ್ ಆ್ಯಪ್ ಅನ್ನು ಬಳಸುತ್ತಿದ್ದಾರೆ. ತಮ್ಮ ಗ್ರಾಹಕರ ಜತೆಗೆ ಮಾಹಿತಿಗಳ ವಿನಿಮಯಕ್ಕೆ ಬಳಸುತ್ತಾರೆ. ವಾಟ್ಸಪ್ ಜಾಲತಾಣ ಆ್ಯಪ್ ಜಾಹೀರಾತುಗಳ ಮೂಲಕ ಆದಾಯ ಗಳಿಸುವುದಿಲ್ಲ. ಇದು ಜಾಹೀರಾತು ಮುಕ್ತ ಆ್ಯಪ್.ಇದೀಗ ಬಿಸಿನೆಸ್ ಆ್ಯಪ್ ಮೂಲಕ ಆದಾಯದ ಮಾರ್ಗವನ್ನು ಕಂಡುಕೊಳ್ಳುತ್ತಿದೆ. ಫೇಸ್ಬುಕ್2014 ರಲ್ಲಿ ವಾಟ್ಸಪ್ ಅನ್ನು ಖರೀದಿಸಿತ್ತು.

ವಾಟ್ಸಪ್ ಜನಪ್ರಿಯ ಮಾಧ್ಯಮವಾಗಿದ್ದು, ಕಾಲಕಾಲಕ್ಕೆ ವಿವಿಧ ಅಪ್ಡೇಟ್ಗಳ ಮೂಲಕ ಹೊಸ ಆಯ್ಕೆಗಳನ್ನು ಬಳಕೆದಾರರಿಗೆ ನೀಡುತ್ತಿದೆ. ಅಲ್ಲದೆ ಐಓಎಸ್ ಮತ್ತು ಆಂಡ್ರಾಯ್ಡ್ ಪ್ರತ್ಯೇಕ ಆವೃತ್ತಿಗಳಿಗೆ ಪೂರಕವಾಗಿ ವಿನ್ಯಾಸ, ಭದ್ರತಾ ವೈಶಿಷ್ಟ್ಯಗಳನ್ನು ಕೂಡ ಪರಿಚಯಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು