News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

59

ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ.

ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್‌ಗಳಲ್ಲಿ ವಾಟ್ಸಪ್‌ ಬಳಸುವವರಿಗೆ ಇತರರ ಪ್ರೊಫೈಲ್‌ ಪೋಟೊಗಳನ್ನು ಸೇವ್‌ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್‌ ಮಾದರಿಯ ಓಎಸ್‌ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್‌ ಅಪ್‌ಡೇಟ್‌ ವರ್ಷನ್‌ನಲ್ಲಿ ಪ್ರೊಫೈಲ್‌ ಫೋಟೊ ಡೌನ್‌ಲೋಡ್‌ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್‌ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್‌ ಐಓಎಸ್‌ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್‌ ಸೇವ್‌ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್‌ ಓಎಸ್‌ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಅಪ್‌ಡೇಟ್‌ ವರ್ಷನ್‌ನಲ್ಲಿ ಸೇರ್ಪಡೆ ವಾಟ್ಸಪ್‌ ಐಓಎಸ್‌ ವರ್ಷನ್‌ನಲ್ಲಿ ಅಪ್‌ಡೇಟ್‌ ಮಾಡಲಿದ್ದು, ವಾಟ್ಸಪ್‌ನ ಹೊಸ ಐಓಎಸ್‌ ವರ್ಷನ್‌(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್‌ ಪೋಟೊಗಳನ್ನು ಸೇವ್‌ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್‌ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್‌ ಫೋಟೊ ಸೇವ್‌ ಆಗಲ್ಲ ಆದರೆ ಗ್ರೂಪ್‌ ಪ್ರೊಫೈಲ್‌ ಫೋಟೊ ಸೇವ್‌ ಮಾಡಬಹುದು.ಪ್ರೊಫೈಲ್‌ ಪೋಟೊ ಸೇವ್‌ ಇನ್ನಿಲ್ಲ ಈ ಹಿಂದೆ ವಾಟ್ಸಪ್‌ ಲಿಸ್ಟ್‌ ನಲ್ಲಿರುವ ಇತರರ ಪ್ರೊಫೈಲ್‌ ಫೋಟೊವನ್ನು ಸೇವ್‌ ಮಾಡಬಹುದಾಗಿತ್ತು. ಆದರೆ ಫೇಸ್‌ಬುಕ್‌ ಒಡೆತನದ ವಾಟ್ಸಪ್‌ ಸಂಸ್ಥೆಯು ತನ್ನ ಹೊಸ ಅಪ್‌ಡೇಟ್‌ ವರ್ಷನ್‌ನಲ್ಲಿ ಪ್ರೊಫೈಲ್‌ ಫೋಟೊ ಸೇವ್‌ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್‌ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.

ಗ್ರೂಪ್‌ ಪ್ರೊಫೈಲ್‌ ಫೋಟೊ ಸೇವ್‌ ವಾಟ್ಸಪ್‌ ಲಿಸ್ಟ್‌ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್‌ ಫೋಟೊವನ್ನು ಸೇವ್‌ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್‌ ಲಿಸ್ಟ್‌ನಲ್ಲಿರುವ ಗ್ರೂಪ್‌ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್‌ ಬಳಕೆದಾರರು ಗ್ರೂಪ್‌ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಬಹುದುಅಂಡ್ರಾಯ್ಡ್‌ಗೆ ಅನ್ವಯ ಇಲ್ಲ ವಾಟ್ಸಪ್‌ ಪ್ರೊಫೈಲ್‌ ಪೋಟೊ ಸೇವ್‌ ಮಾಡುವ ಆಯ್ಕೆಯನ್ನು ಕೇವಲ ಐಓಎಸ್‌ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್‌ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್‌ ಓಎಸ್‌ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್‌ ಪ್ರೊಫೈಲ್‌ ಫೋಟೊಗಳನ್ನು ಗ್ಯಾಲರಿಗೆ ಸೇವ್‌ ಮಾಡಬಹುದು.
ಕಾರಣ ಏನು? ಐಓಎಸ್‌ ಬಳಕೆದಾರರಿಗೆ ಮಾತ್ರ ವಾಟ್ಸಪ್‌ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್‌ ಫೋಟೊ ಸೇವ್‌ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್‌ನಲ್ಲಿ ಗ್ರೂಪ್‌ಗಳ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.