ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ.

ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ IOS ಡಿವೈಸ್ಗಳಲ್ಲಿ ವಾಟ್ಸಪ್ ಬಳಸುವವರಿಗೆ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಲಭ್ಯವಾಗುವುದಿಲ್ಲ. ಅಂದಹಾಗೇ ಅಂಡ್ರಾಯ್ಡ್ ಮಾದರಿಯ ಓಎಸ್ ಬಳಕೆದಾರರಿಗೆ ಈ ಆಯ್ಕೆ ಅನ್ವಯವಾಗುವುದಿಲ್ಲ.ವಾಟ್ಸಪ್ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶಕ್ಕೆ ಬ್ರೇಕ್ ಬೀಳಲಿರುವ ಮಾಹಿತಿಯು WABetaInfo ತಾಣದಲ್ಲಿ ತಿಳಿಸಲಾಗಿದೆ. ಹಾಗಾದರೇ ವಾಟ್ಸಪ್ ಐಓಎಸ್ ಬಳಕೆದಾರರಿಗೆ ಮಾತ್ರ ಯಾಕೆ ಪ್ರೊಫೈಲ್ ಸೇವ್ ಮಾಡುವ ಆಯ್ಕೆ ತೆಗೆದು ಹಾಕಿದೆ ಮತ್ತು ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಏನಾದ್ರು ಬದಲಾವಣೆಗಳಿವೆಯಾ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಅಪ್ಡೇಟ್ ವರ್ಷನ್ನಲ್ಲಿ ಸೇರ್ಪಡೆ ವಾಟ್ಸಪ್ ಐಓಎಸ್ ವರ್ಷನ್ನಲ್ಲಿ ಅಪ್ಡೇಟ್ ಮಾಡಲಿದ್ದು, ವಾಟ್ಸಪ್ನ ಹೊಸ ಐಓಎಸ್ ವರ್ಷನ್(2.19.60.26) ಬೇಟಾದಲ್ಲಿ ಇತರರ ಪ್ರೊಫೈಲ್ ಪೋಟೊಗಳನ್ನು ಸೇವ್ ಮಾಡುವ ಅವಕಾಶ ಇನ್ಮುಂದೆ ಸ್ಟಾಪ್ ಆಗಲಿದೆ. ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಆಗಲ್ಲ ಆದರೆ ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ಮಾಡಬಹುದು.ಪ್ರೊಫೈಲ್ ಪೋಟೊ ಸೇವ್ ಇನ್ನಿಲ್ಲ ಈ ಹಿಂದೆ ವಾಟ್ಸಪ್ ಲಿಸ್ಟ್ ನಲ್ಲಿರುವ ಇತರರ ಪ್ರೊಫೈಲ್ ಫೋಟೊವನ್ನು ಸೇವ್ ಮಾಡಬಹುದಾಗಿತ್ತು. ಆದರೆ ಫೇಸ್ಬುಕ್ ಒಡೆತನದ ವಾಟ್ಸಪ್ ಸಂಸ್ಥೆಯು ತನ್ನ ಹೊಸ ಅಪ್ಡೇಟ್ ವರ್ಷನ್ನಲ್ಲಿ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇದು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ಅನ್ವಯಿಸಲಿದೆ.

ಗ್ರೂಪ್ ಪ್ರೊಫೈಲ್ ಫೋಟೊ ಸೇವ್ ವಾಟ್ಸಪ್ ಲಿಸ್ಟ್ನಲ್ಲಿರುವ ಇತರರ ವೈಯಕ್ತಿಕ ಪ್ರೊಫೈಲ್ ಫೋಟೊವನ್ನು ಸೇವ್ ಮಾಡುವ ಆಯ್ಕೆ ರದ್ದು ಮಾಡಿದ್ದು, ಆದರೆ ವಾಟ್ಸಪ್ ಲಿಸ್ಟ್ನಲ್ಲಿರುವ ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದು ಇದಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ಹೀಗಾಗಿ ಐಓಎಸ್ ಬಳಕೆದಾರರು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದುಅಂಡ್ರಾಯ್ಡ್ಗೆ ಅನ್ವಯ ಇಲ್ಲ ವಾಟ್ಸಪ್ ಪ್ರೊಫೈಲ್ ಪೋಟೊ ಸೇವ್ ಮಾಡುವ ಆಯ್ಕೆಯನ್ನು ಕೇವಲ ಐಓಎಸ್ ಬಳಕೆದಾರರಿಗೆ ಮಾತ್ರ ರದ್ದು ಮಾಡಿದ್ದು, ಅಂಡ್ರಾಯ್ಡ್ ಮಾದರಿಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಆಂಡ್ರಾಯ್ಡ್ ಓಎಸ್ನಲ್ಲಿ ಬದಲಾವಣೆ ಇರುವುದಿಲ್ಲ ಮತ್ತು ವೈಯಕ್ತಿಕ ಮತ್ತು ಗ್ರೂಪ್ ಪ್ರೊಫೈಲ್ ಫೋಟೊಗಳನ್ನು ಗ್ಯಾಲರಿಗೆ ಸೇವ್ ಮಾಡಬಹುದು.
ಕಾರಣ ಏನು? ಐಓಎಸ್ ಬಳಕೆದಾರರಿಗೆ ಮಾತ್ರ ವಾಟ್ಸಪ್ನಲ್ಲಿ ಇತರರ ವೈಯಕ್ತಿಕ ಖಾತೆಗಳ ಪ್ರೊಫೈಲ್ ಫೋಟೊ ಸೇವ್ ಮಾಡುವ ಆಯ್ಕೆಗೆ ಕೊಕ್ಕ ನೀಡುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕೃತವಾಗಿ ವ್ಯಕ್ತಪಡಿಸಿಲ್ಲ. ಆದರೆ ಐಓಎಸ್ನಲ್ಲಿ ಗ್ರೂಪ್ಗಳ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…