ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್, ವಾರ್ಡನ್ ಬರ್ಗ್ ಸಿಂಡ್ರೋಮ್, ನ್ಯೂರೋಫೈಬ್ರೊಮಾ ಟೋಸಿಸ್, ಗ್ರೇವ್ಸ್ ಅಥವಾ ಹಶಿಮೊಟೊ ಕಾಯಿಲೆಗಳಿದ್ದಾಗ., *ಪೌಷ್ಠಿಕಾಂಶದ ಕೊರತೆ, *ಹೆಚ್ಚು ಒತ್ತಡ, *ಸಿಂಥೆಟಿಕ್ ಶಾಂಪೂ ಮತ್ತು ಸಾಬೂನುಗಳ ಬಳಕೆ, *ಧೂಮಪಾನ *ಇನ್ನು ಅನೇಕ ಕಾರಣಗಳಿಗೆ ನರೆ ಕೂದಲು ಬರಬಹುದು. ಆದರೆ ಸಮಸ್ಯೆಯ ಮೂಲ ಕಾರಣ ಗೊತ್ತಾಗಬೇಕಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ನೆಲ್ಲಿಕಾಯಿ :*ನಿಮಗೆ ಬೇಕಾಗಿರುವುದು 3-4 ನೆಲ್ಲಿಕಾಯಿ, 1 ಕಪ್ ನೀರು, *ಮೊದಲಿಗೆ ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, *ನಂತರ ಒಂದು ಲೋಟ ನೀರಿಗೆ ಸೇರಿಸಿ, ಕುದಿಯಲು ಬಿಡಿ, *ಚೆನ್ನಾಗಿ ಕುದಿಸಿದ ನಂತರ ಒಲೆಯಿಂದ ಕೆಳಗಿಳಿಸಿ, ತಣ್ಣಗಾಗಲು ಬಿಡಿ. ಆನಂತರ ಸೋಸಿ, *ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ

ಕೊಬ್ಬರಿ ಎಣ್ಣೆ: *1-2 ಟೇಬಲ್ ಸ್ಪೂನ್ ಶುದ್ಧವಾದ ತಾಜಾ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ನಿಮ್ಮ ನೆತ್ತಿ ಮತ್ತು ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚಿ, *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ, *ಗುಣಮಟ್ಟದ ಕಂಡಿಷನರ್ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ
ಅಲೊವೆರಾ: *ಅಲೊವೆರಾ ಜ್ಯೂಸ್ ಒಂದು ಕಪ್ ತೆಗೆದಿಟ್ಟುಕೊಳ್ಳಿ, *ಗೋರಂಟಿ ಅಥವಾ ಕಾಫಿ ಜೊತೆಯಲ್ಲಿ ಇದನ್ನು ಸೇರಿಸಿ, *ಇದನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಡಿ, *ತಿಂಗಳಿಗೊಮ್ಮೆ ಹೀಗೆ ಮಾಡಬಹುದು. ಅಲೊವೆರಾ ಜ್ಯೂಸ್ ಅನ್ನು ವಾರಕ್ಕೊಮ್ಮೆ ಬಳಸಬಹುದು.

ಕರಿಬೇವಿನ ಎಲೆಗಳು: *15-20 ಕರಿಬೇವಿನ ಎಲೆಗಳು, ½ ಕಪ್ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ಒಂದು ಬಟ್ಟಲಿನಲ್ಲಿ ಕೊಬ್ಬರಿ ಎಣ್ಣೆಗೆ 15-20 ಕರಿಬೇವಿನ ಎಲೆ ಸೇರಿಸಿ ಕುದಿಸಿ. *ಎಣ್ಣೆ ಕಪ್ಪು ಬಣ್ಣಕ್ಕೆ ತಿರುಗಿದಾಗ, ಒಲೆ ಆಫ್ ಮಾಡಿ. ತಣ್ಣಗಾಗಲು ಬಿಡಿ. ಇದನ್ನು ಕೂದಲು ಮತ್ತು ನೆತ್ತಿಗೆ ಹಚ್ಚಿ. ಕನಿಷ್ಠ ಒಂದು ಗಂಟೆ ಕಾಲ ಬಿಡಿ, *ಬೇಗ ಫಲಿತಾಂಶ ಬೇಕೆಂದರೆ ವಾರಕ್ಕೊಮ್ಮೆ ಮಾಡಬಹುದು
ಭೃಂಗರಾಜ ಎಣ್ಣೆ ಅಥವಾ ಪುಡಿ: *ನೆತ್ತಿಗೆ ಮತ್ತು ಕೂದಲಿಗೆ ಭೃಂಗರಾಜ ಎಣ್ಣೆ ಹಚ್ಚಿ. *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ. *ಎಣ್ಣೆಯಿಲ್ಲದಿದ್ದರೆ ಭೃಂಗರಾಜ ಪುಡಿಯನ್ನು ನೀರಿನೊಂದಿಗೆ ಬೆರೆಸಿ ದಪ್ಪ ಪೇಸ್ಟ್ ಮಾಡಿ. *ಇದನ್ನು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಟ್ಟು ತೊಳೆಯಿರಿ. *ವಾರಕೊಮ್ಮೆ ಅಥವಾ ತಿಂಗಳಿಗೊಮ್ಮೆ ನೀವಿದನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.