News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

2412

ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.!

ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ.

ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ.

ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು!

ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು…

ರಾಮ ಕೋಟಿಯನ್ನು ಬರೆಯಬೇಕು ಅಂದಾಗ ಮೊದಲಿಗೆ ಒಂದು ಒಳ್ಳೆಯ ಬಿಳಿಯ ಪುಸ್ತಕವನ್ನು ಮತ್ತು ಹಸಿರು ಬಣ್ಣದ ಲೇಖನಿಯನ್ನು ಸಿದ್ಧ ಮಾಡಿಕೊಳ್ಳಬೇಕು.

ಒಂದು ಒಳ್ಳೆಯ ಶುಭ ಮುಹೂರ್ತದಲ್ಲಿ ಇದಕ್ಕೆ ಅರಿಶಿನ ಕುಂಕುಮವನ್ನು ಹಚ್ಚಿ ದೇವರ ಸನ್ನಿಧಿಯಲ್ಲಿ ಹೂವುಗಳಿಂದ ಶ್ರೀರಾಮ ಅಷ್ಟೋತ್ತರ ಶತನಾಮಾವಳಿಯಿಂದ ಪೂಜಿಸಿದ ನಂತರ ಕಣ್ಣಿಗೆ ಅದ್ದಿಕೊಂಡು ರಾಮಕೋಟಿಯನ್ನು ಬರೆಯುವುದನ್ನು ಪ್ರಾರಂಭಿಸಿ.

ರಾಮ ಕೋಟಿಯನ್ನು ಬರೆಯುವಾಗ ಇತರೆ ಆಲೋಚನೆಯನ್ನು ಇಟ್ಟುಕೊಳ್ಳದೆ ಮನಸ್ಸ, ವಾಚಾ ರಾಮನನ್ನೇ ಸ್ಮರಿಸುತ್ತಾ ನಿರ್ಮಲ ಮನಸ್ಸಿನಲ್ಲಿ ಬರೆಯಬೇಕು. ರಾಮ ಕೋಟಿಯನ್ನು ಬರೆಯುವ ಪುಸ್ತಕದಲ್ಲಿ ರಾಮನಾಮ ಮಾತ್ರ ಇರಬೇಕು.

ಶ್ಲೋಕ

ಚರಿತಂ ರಘುನಾಥಸ್ಯ ಶತಕೋಟಿ ಪ್ರವಿಸ್ತರಂ|
ಏಕೈಕಮಕ್ಷರಂ ಪುಂಸಾಂ ಮಹಾಪಾತಕ ನಾಶನಮ್!!

ತಾತ್ವರ್ಯ:

ರಘುವಂಶ ಪ್ರಭುವಾದ ಶ್ರೀರಾಮಚಂದ್ರನ ಚರಿತೆ ನೂರು ಕೋಟಿ ಶ್ಲೋಕಗಳಲ್ಲಿದೆ. ಆ ಶ್ಲೋಕಗಳಲ್ಲಿರುವ ಯಾವುದೇ ಒಂದಕ್ಷರವಾದರೂ ನಮ್ಮ ಮಹಾಪಾಪಗಳನ್ನು ಸಹ ಪರಿಹರಿಸುತ್ತದೆ.

ಶ್ರೀ ರಾಮ ನವಮಿಯ ಈ ಶುಭದಿನದಂದು ಮರೆಯದೇ ಈ ಶ್ಲೋಕವನ್ನು ಪಠಿಸಿ…

ರಾಮಾಯ ರಾಮ ಭದ್ರಾಯ, ರಾಮಚಂದ್ರಾಯ ವೇದಸೆ!

ರಘುನಾಥಾಯ ಪತಾಯ ಸೀತಾಯ ನಮಃ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…