ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ.

ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ ಅದನ್ನು ತಮ್ಮ ಪತಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ. ಇದಕ್ಕಾಗಿ ತಮ್ಮ ಪತಿಯನ್ನು ಅವರ ಊರಿನಿಂದ ಕರೆಯಿಸಿ, ಗೋವಾದ ಲಾಡ್ಜ್ ನಲ್ಲಿ ತಂಗಿದ್ದಾರೆ. ಆ ಲಾಡ್ಜ್ ಗೆ ಜಾವಾ ಕ್ಲಾಸಿಕ್ ಬೈಕ್ ಅನ್ನು ತಂದಿದ್ದಾರೆ

ಬೈಕ್ ಅನ್ನು ಪೂರ್ತಿಯಾಗಿ ಮುಚ್ಚಿ ಲಾಡ್ಜ್ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದಾರೆ. ನಂತರ ತಮ್ಮ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಪಾರ್ಕಿಂಗ್ ಏರಿಯಾಗೆ ಕರೆದುಕೊಂಡು ಹೋಗಿ, ತಮ್ಮ ಪತಿಯ ನೆಚ್ಚಿನ ಬೈಕ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಮೊದಲು ಸಹ ಈ ರೀತಿಯ ಹಲವಾರು ಸರ್ಪ್ರೈಸ್ ಗಿಫ್ಟ್ ಗಳನ್ನು ನೋಡಲಾಗಿತ್ತು. ಆದರೆ ಈ ಗಿಫ್ಟ್ ಅವುಗಳಿಗಿಂತ ವಿಭಿನ್ನವಾಗಿದೆ. ಮಹಿಳೆಯು ತನ್ನ ಗಂಡನ ನೆಚ್ಚಿನ ಬೈಕ್ ಅನ್ನು ಬುಕ್ ಮಾಡಿ ಹಲವು ದಿನಗಳವರೆಗೂ ಕಾದು, ಬೈಕಿನ ವಿತರಣೆಯನ್ನು ಪಡೆದು ಸರ್ಪ್ರೈಸ್ ಗಿಫ್ಟ್ ಆಗಿ ನೀಡಿರುವುದು ವಿಶೇಷ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…