ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….