ಸುದ್ದಿ

ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

116

ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.