News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

117

ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…