News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

120

ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…