News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

117

ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ನಿಮ್ಮ ಮನೆಗೆ ಬರ್ತಾ ಇದೆ ಉಚಿತ ಅನಿಲ ಭಾಗ್ಯ..!ನಿಮ್ಗೆ ಉಚಿತ ಸಿಲಿಂಡರ್,ಸ್ಟವ್ ಬೇಕಂದ್ರೆ ಮುಂದೆ ಓದಿ…

    ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್‌ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…