ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…