News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

50

2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಸುದ್ದಿ

    ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

    ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಆಟೋಮೊಬೈಲ್ಸ್

    ಕೈಗಾರಿಕೆಗಳಿಂದಾಗಿ ಈ ಹಳ್ಳಿಯಲ್ಲಿ ಶವ ಸಂಸ್ಕಾರವನ್ನು ಮಾಡುವುದಕ್ಕು ಜಾಗವಿಲ್ಲ…..! ತಿಳಿಯಲು ಈ ಲೇಖನವನ್ನು ಓದಿ..

    ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
    ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…