ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು.

ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ.
ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ. ಒಂದು ವೇಳೆ ದೊರೆತರೂ ಮೊಟ್ಟೆಯ ಹಳದಿ ಭಾಗದಿಂದ ಸ್ವಲ್ಪ ದೊರೆಯುತ್ತದೆ. ಆದರೆ ಬಿಸಿಲಿನಿಂದ ಇದು ಚೆನ್ನಾಗಿ ದೊರೆಯುತ್ತದೆ.

ಅತಿ ನೇರಳೆ ಕಿರಣ `ಬಿ’ ಕಿರಣಗಳು ನಮ್ಮ ಚರ್ಮದ ಮೇಲೆ ಬೀಳುವಂತೆ ನೋಡಿಕೊಳ್ಳಬೇಕಷ್ಟೆ. ಈ ಅಲ್ಟ್ರಾ ವಯಲೆಟ್ ರೇಸ್ ಅಂದರೆ ಅತಿ ನೇರಳೆ ಕಿರಣ ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೂ ಇರುತ್ತವೆ. ಆಗ ಬಿಸಿಲು ಮೈ ಮೇಲೆ ಬೀಳುವಂತೆ ನೋಡಿಕೊಂಡರೆ ಒಳ್ಳೆಯದು. ಆಗ ಚರ್ಮಕ್ಕೆ ಸನ್ ಸ್ಕ್ರೀನ್ ಲೋಷನ್ ಬಳಸಬಾರದು.

ಚರ್ಮದ ಸತ್ವದಿಂದ ಐದರಿಂದ ಏಳು ನಿಮಿಷಗಳವರೆಗೆ ಬಿಸಿಲಿನಲ್ಲಿ ನಿಲ್ಲಬೇಕೆಂದು ವೈದ್ಯರು ಹೇಳುತ್ತಾರೆ. ಮುಖ್ಯವಾಗಿ ಈ ಕಿರಣಗಳು ಮುಖ, ಕತ್ತು, ಕಾಲು, ಕೈಗಳ ಮೇಲೆ ಬೀಳುವ ಹಾಗೆ ನೋಡಿಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…