ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ ಮನೆಯ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.

ಒಂದು ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರು ಮಾತ್ರ ಇರುವಂತೆ ಸಾಫ್ಟ್ ವೇರ್ ರಚಿಸಿ ಐಡಿ ಕಾರ್ಡ್ ವಿತರಿಸಲು ತಿಳಿಸಲಾಗಿದೆ.ಪ್ರತಿ ಸ್ತ್ರೀ ಶಕ್ತಿ ಗುಂಪಿಗೆ ಸುತ್ತುನಿಧಿ 5000 ರೂ. ಸ್ವಸಹಾಯ ಗುಂಪುಗಳಿಗೆ 25,000 ರೂ. ವರೆಗೂ ನೀಡಲಾಗುವುದು. ರಾಜ್ಯದಲ್ಲಿ 1.54 ಲಕ್ಷ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಂದ 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ.

ಇದುವರೆಗೂ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ. ಈ ಕುರಿತಾಗಿ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಸ್ತ್ರೀ ಶಕ್ತಿ ಯೋಜನೆ ಬಲಗೊಳಿಸಲು ವಿಮಾನ, ರೈಲು, ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.