ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ ಮನೆಯ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.

ಒಂದು ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರು ಮಾತ್ರ ಇರುವಂತೆ ಸಾಫ್ಟ್ ವೇರ್ ರಚಿಸಿ ಐಡಿ ಕಾರ್ಡ್ ವಿತರಿಸಲು ತಿಳಿಸಲಾಗಿದೆ.ಪ್ರತಿ ಸ್ತ್ರೀ ಶಕ್ತಿ ಗುಂಪಿಗೆ ಸುತ್ತುನಿಧಿ 5000 ರೂ. ಸ್ವಸಹಾಯ ಗುಂಪುಗಳಿಗೆ 25,000 ರೂ. ವರೆಗೂ ನೀಡಲಾಗುವುದು. ರಾಜ್ಯದಲ್ಲಿ 1.54 ಲಕ್ಷ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಂದ 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ.

ಇದುವರೆಗೂ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ. ಈ ಕುರಿತಾಗಿ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಸ್ತ್ರೀ ಶಕ್ತಿ ಯೋಜನೆ ಬಲಗೊಳಿಸಲು ವಿಮಾನ, ರೈಲು, ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.