ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ ಮನೆಯ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.

ಒಂದು ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರು ಮಾತ್ರ ಇರುವಂತೆ ಸಾಫ್ಟ್ ವೇರ್ ರಚಿಸಿ ಐಡಿ ಕಾರ್ಡ್ ವಿತರಿಸಲು ತಿಳಿಸಲಾಗಿದೆ.ಪ್ರತಿ ಸ್ತ್ರೀ ಶಕ್ತಿ ಗುಂಪಿಗೆ ಸುತ್ತುನಿಧಿ 5000 ರೂ. ಸ್ವಸಹಾಯ ಗುಂಪುಗಳಿಗೆ 25,000 ರೂ. ವರೆಗೂ ನೀಡಲಾಗುವುದು. ರಾಜ್ಯದಲ್ಲಿ 1.54 ಲಕ್ಷ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಂದ 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ.

ಇದುವರೆಗೂ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ. ಈ ಕುರಿತಾಗಿ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಸ್ತ್ರೀ ಶಕ್ತಿ ಯೋಜನೆ ಬಲಗೊಳಿಸಲು ವಿಮಾನ, ರೈಲು, ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.