ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ ಮನೆಯ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ ನೀಡಲು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.

ಒಂದು ಸಂಘದಲ್ಲಿ ಕುಟುಂಬದ ಒಬ್ಬರು ಸದಸ್ಯರು ಮಾತ್ರ ಇರುವಂತೆ ಸಾಫ್ಟ್ ವೇರ್ ರಚಿಸಿ ಐಡಿ ಕಾರ್ಡ್ ವಿತರಿಸಲು ತಿಳಿಸಲಾಗಿದೆ.ಪ್ರತಿ ಸ್ತ್ರೀ ಶಕ್ತಿ ಗುಂಪಿಗೆ ಸುತ್ತುನಿಧಿ 5000 ರೂ. ಸ್ವಸಹಾಯ ಗುಂಪುಗಳಿಗೆ 25,000 ರೂ. ವರೆಗೂ ನೀಡಲಾಗುವುದು. ರಾಜ್ಯದಲ್ಲಿ 1.54 ಲಕ್ಷ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಂದ 23 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ.

ಇದುವರೆಗೂ ಸುಮಾರು 3,500 ಕೋಟಿ ರೂ.ಗಿಂತಲೂ ಹೆಚ್ಚು ಹಣ ಉಳಿತಾಯ ಮಾಡಲಾಗಿದ್ದು, 5,300 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಆದಾಯೋತ್ಪನ್ನ ಚಟುವಟಿಕೆ ನಡೆಸಲಾಗಿದೆ. ಈ ಕುರಿತಾಗಿ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಸ್ತ್ರೀ ಶಕ್ತಿ ಯೋಜನೆ ಬಲಗೊಳಿಸಲು ವಿಮಾನ, ರೈಲು, ನಿಲ್ದಾಣ ಬಸ್ ನಿಲ್ದಾಣಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಸಲಹೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….