ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.
ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.
ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.
ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…