ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…