News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

38

‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್‌ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….