ಸುದ್ದಿ

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

50

ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ 
ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading