ಸುದ್ದಿ

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

51

ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ 
ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಸಂಬಂಧ

    ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…