ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್
ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…