News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

558

ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ.

ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮಗಳಿಗೆ ‘ಯಶಿಕಾ’ ಎಂದು ಹೆಸರಿಡಬೇಕೆಂದು ಅಭಿಮಾನಿಗಳು ಸೂಚಿಸಿದ್ದರು.

ಯಶ್ ಹಾಗೂ ರಾಧಿಕಾ ಇಬ್ಬರ ಹೆಸರು ಸೇರಿಸಿ ‘ಯಶಿಕಾ’ ಎಂದು ಹೆಸರಿಡಲು ಅಭಿಮಾನಿಗಳು ಸ್ಟಾರ್ ಜೋಡಿ ಬಳಿ ಮನವಿ ಮಾಡಿಕೊಂಡಿದ್ದರು. ಈಗ ಈ ಹೆಸರೇ ತಮ್ಮ ಮಗಳಿಗೆ ನಾಮಕರಣ ಮಾಡಲು ಯಶ್ ಒಪ್ಪಿಕೊಂಡಿದ್ದಾರೆ. ಸದ್ಯ ಮಗುವಿಗೆ ಈಗ ಮೂರು ತಿಂಗಳಾಗಿದ್ದು, 5ನೇ ತಿಂಗಳಿನಲ್ಲಿ ನಾಮಕರಣ ಮಾಡಲಿದ್ದಾರೆ.

ಈ ಬಗ್ಗೆ ಸ್ವತಃ ರಾಧಿಕಾ ಪಂಡಿತ್ ಅವರು, “ನಮ್ಮ ಮಗಳಿಗೆ ಯಶಿಕಾ ಎಂದು ಹೆಸರಿಡಲು ನಿರ್ಧರಿಸಿದ್ದೇವೆ. ಅಲ್ಲದೇ ಮಗುವಿಗೆ 5ನೇ ತಿಂಗಳು ತುಂಬಿದ್ದಾಗ ನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸುದ್ದಿ

    ಹಾಸನದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದವರಿಂದಲೇ ಷಡ್ಯಂತ್ರ ನಡೆದಿದೆಯಾ? ವೈರಲ್ ಆಗಿರುವ ಆಡಿಯೋನಲ್ಲಿ ಏನಿದೆ ಗೊತ್ತಾ?

    ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಆರೋಗ್ಯ

    ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

    ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…