ಸಿನಿಮಾ

ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

376

ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ.

ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಯಶ್ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಅಂಬರೀಶ್ ಅವರು ನಿಧನರಾದ ಹಿನ್ನೆಲೆಯಲ್ಲಿ ತಾವು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದರು.

ಯಶ್ ಅವರು ತಂದೆಯಾದ ಬಳಿಕ ಇದು ಅವರ ಮೊದಲನೇ ಹುಟ್ಟುಹಬ್ಬವಾಗಿದ್ದು, ಭಾನುವಾರ ಯಶ್ ಟ್ವಿಟ್ಟರಿನಲ್ಲಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ, ಈ ವರ್ಷ ಜನ್ಮದಿನ ಆಚರಿಸುತ್ತಿಲ್ಲ. ಅಭಿಮಾನಿಗಳು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading