News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

184

ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ.

ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದನು.

ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ರವಿ ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣವೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.

ತಮ್ಮ ಅಭಿಮಾನಿ ಆತ್ಮಹತ್ಯೆಗೆತ್ನಿಸಿದ್ದರ ಕುರಿತ ಮಾಹಿತಿ ತಿಳಿದ ನಟ ಯಶ್, ಮಂಗಳವಾರದಂದು ಆಸ್ಪತ್ರೆಗೆ ತೆರಳಿ ರವಿ ಅವರ ಆರೋಗ್ಯ ವಿಚಾರಿಸಿ, ರವಿಯವರ ಕುಟುಂಬದವರೊಂದಿಗೆ ಮಾತನಾಡಿದ್ದರು. ಇದೀಗ ರವಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…