ಸಿನಿಮಾ

ಯಶ್ ಚಿತ್ರ KGFಗೆ ಬ್ಯಾನರ್ ಹಾಕಿ ಬೆಂಬಲ ಕೊಟ್ಟ ಡಿ ಬಾಸ್ ಫ್ಯಾನ್ಸ್..ಕಡೆಗೂ ಒಂದಾದ್ರು ಯಶ್ ಮತ್ತು ದರ್ಶನ್ ಫ್ಯಾನ್ಸ್…

296

ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ.

ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ ಹೆಸರು ಮಾಡಬೇಕು ಎಂಬ ಕಾರಣದಿಂದ ಸಮಸ್ತ ಕನ್ನಡ ಚಿತ್ರ ರಸಿಕರೂ ಒಗ್ಗಟ್ಟಾಗಿ ಕೆಜಿಎಫ್ ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ. ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ.

ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.
ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕೆಜಿಎಫ್ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…