ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…