ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….