ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….