ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

1081

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…