News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

1115

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…