News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

1121

ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…