ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.

ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.

ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…