ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ.
ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ತನ್ನ ಮುದ್ದಾದ ಮಗಳೊಂದಿಗೆ ಯಶ್ ಕಾಣಿಸಿಕೊಂಡಿರುವ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.ನಟಿ ರಾಧಿಕ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಶ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಮಗಳನ್ನು ಒಂದೇ ನೋಟದೊಂದಿಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಫೋಟೋ ಕಂಡ ಅಭಿಮಾನಿಗಳು ಸಂತಸಗೊಂಡು ಶುಭ ಕೋರಿದ್ದಾರೆ.
ಯಶ್ ತಾವು ಮೊದಲೇ ಅಂದುಕೊಂಡಂತೆ ಹೆಣ್ಣು ಮಗಳು ಹುಟ್ಟಿದ್ದು, ಮಗು ಹುಟ್ಟಿದಾ ಕ್ಷಣ ಹೆಣ್ಣು ಮಗು ಎಂದು ಗೊತ್ತಾದ ಕೂಡಲೇ ಆನಂದ ಭಾಷ್ಪ ಸುರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…