ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.

ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲದೆ ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

ರಾಧಿಕಾ ಪಂಡಿತ್ ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷದಲ್ಲಿದ್ದರೆ ಯಶ್ ಅವರು ಮತ್ತು ಅವರ ಕುಟುಂಬದವರು ಸಹ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….