News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

130

ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.

ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲದೆ ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

ರಾಧಿಕಾ ಪಂಡಿತ್  ಗಂಡು ಮಗುವಿಗೆ ಜನ್ಮ  ನೀಡಿದ ಸಂತೋಷದಲ್ಲಿದ್ದರೆ  ಯಶ್ ಅವರು  ಮತ್ತು ಅವರ ಕುಟುಂಬದವರು ಸಹ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…