News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

130

ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.

ಡಿಸೆಂಬರ್ 9, 2016ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲದೆ ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

ರಾಧಿಕಾ ಪಂಡಿತ್  ಗಂಡು ಮಗುವಿಗೆ ಜನ್ಮ  ನೀಡಿದ ಸಂತೋಷದಲ್ಲಿದ್ದರೆ  ಯಶ್ ಅವರು  ಮತ್ತು ಅವರ ಕುಟುಂಬದವರು ಸಹ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…