ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ.

ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ.
‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ. ಶಿವರಾಮ್, ಸುರೇಶ್ ಗೌಡ ಅವರನ್ನು ಸೋಲಿಸಿದ್ದು ಯಾರು ಎಂದು ದರ್ಶನ್ ಅವರಿಗೆ ಜೆಡಿಎಸ್ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಕಾವೇರಿ ವಿವಾದದ ಸಂದರ್ಭದಲ್ಲಿ ಬಾರದ ನಟರು ಈಗ ಬಂದಿದ್ದಾರೆ ಎಂದು ದೂರಿದ್ದಾರೆ.

ಸುಮಲತಾ ಪರವಾಗಿ ನಿಂತಿರುವ ನಟರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಯಾವ ನಟರು ಬಂದರೂ ಮಂಡ್ಯದ ಜನ ಮರಳಾಗುವುದಿಲ್ಲ. ಸಿನಿಮಾ ಇಂಡಸ್ಟ್ರಿಯ ಎಲ್ಲರೂ ಬಂದರೂ, ಮಂಡ್ಯದಲ್ಲಿ ಗೆಲ್ಲೋದೇ ನಿಖಿಲ್ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….