News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ, ಸುದ್ದಿ

ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

159

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ.

ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. 

ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ ಬಗ್ಗೆಯೂ ದುಷ್ಮನಿ ಮಾಡುವ ಉದ್ದೇಶವಿಲ್ಲ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವೇನು ಕದ್ದಿದ್ದೇವೆ ತೋರಿಸಿ ಎಂದು ಕೇಳಿದ್ದಾರೆ.

ಮಂಡ್ಯದ ಎಲ್ಲಾ ಊರಿನಲ್ಲಿ ಅಂಬರೀಶಣ್ಣನ ಕೊಡುಗೆ ಕಾಣುತ್ತಿದೆ. ನಾವು ಮಾತನಾಡಿದರೆ ಸಿನಿಮಾದವರು, ನೀವೇನು ಸತ್ಯ ಹರಿಶ್ಚಂದ್ರನ ತುಂಡುಗಳಾ? ಅಂಬರೀಶಣ್ಣ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಾವು ಮನಸ್ಸಾಕ್ಷಿ ಇಟ್ಟುಕೊಂಡು ಬದುಕುತ್ತಿದ್ದೇವೆ. ನಮಗೆ ಕೆಲಸ ಮಾಡಿದ್ದೇವೆ ಅಂತ ಸಾಕ್ಷಿ ಕೊಡುವುದಕ್ಕೆ ಆಗಲ್ಲ. ಸಾಕ್ಷಿಯನ್ನು ಮಂಡ್ಯದ ಜನ ಕೊಡುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ, ತಮ್ಮ ವಿರುದ್ಧ ಟೀಕೆ ಮಾಡಿದವರಿಗೆ ಯಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿದ ಅವರು, ನಾವು ಚುನಾವಣೆ ಪ್ರಚಾರಕ್ಕೆ ಏಕೆ ಬಂದಿದ್ದೇವೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಚುನಾವಣೆಗೆ ಬಂದಿರುವುದಕ್ಕೆ ನಾವು ಕೆಟ್ಟವರು ಆಗಿದ್ದೇವೆ ಎಂದು ಹೇಳಿದ್ದಾರೆ.

ಮನುಷ್ಯನಿಗೆ ನೀಯತ್ತು ಬಹಳ ಮುಖ್ಯ ನಾನು ಬೆಳೆಯುವ ಸಂದರ್ಭದಲ್ಲಿ ಅಂಬರೀಶ್ ಅವರು ಬೆನ್ನಿಗೆ ನಿಂತು ಆಶೀರ್ವಾದ ಮಾಡಿದರು. ಅವರ ಕುಟುಂಬಕ್ಕೆ ನಾವು ಮಕ್ಕಳಾಗಿದ್ದೇವೆ. ಅದನ್ನು ಯಾರಾದರೂ ಟೀಕೆ ಮಾಡಿದರೆ ಯಾರಾದರೂ ಪ್ರಶ್ನೆ ಮಾಡಿದರೆ ಅದು ಸರಿಯಲ್ಲ ಎಂದು ಟಾಂಗ್ ನೀಡಿದ್ದಾರೆ.

ಅಂಬರೀಶ್ ಇದ್ದಾಗ ಸುಮ್ಮನೆ ನಿಲ್ಲುತ್ತಿದ್ದವರು ಈಗ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಚುನಾವಣೆ ಮಂಡ್ಯ ಸ್ವಾಭಿಮಾನದ ಪ್ರಶ್ನೆಯಾಗಿದೆ. ಸುಮಲತಾ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಿದ ಕೂಡಲೇ ಕೆಟ್ಟವರಾಗಿ ಹೋದರೆ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಕೆಲಸ ನೀವು ಮಾಡಿದ್ದರೆ ಜನರು ಆಶೀರ್ವಾದ ಮಾಡುತ್ತಾರೆ. ಅದನ್ನು ಬಿಟ್ಟು ಗಂಡ ಸತ್ತವರು ಮನೆ ಸೇರಿಕೊಳ್ಳಬೇಕು. ಮನೆಯಿಂದ ಆಚೆ ಬರಬಾರದು. ಯಾವುದೋ ಊರಿಗೆ ಸೇರಿದವರು, ಜಾತಿಗೆ ಸಂಬಂಧಪಟ್ಟವರಲ್ಲ ಎಂದೆಲ್ಲಾ ಹೇಳುವುದು ಯಾವ ನ್ಯಾಯ ಪ್ರಶ್ನಿಸಿದ್ದಾರೆ.

ಸುಮಲತಾ ಅವರ ಪರ ಪ್ರಚಾರಕ್ಕೆ ಬಂದ ನಾವು ಕಳ್ಳ ಎತ್ತುಗಳು ಆಗಿ ಬಿಡುತ್ತೇವೆಯೇ ಎಂದು ಕೇಳಿದ ಯಶ್, ರೈತರ ಬಗ್ಗೆ ನಮಗೂ ಅಭಿಮಾನ ಇದೆ. ಯಾರು ನಮ್ಮನ್ನು ಹೀಯಾಳಿಸುತ್ತಾರೆಯೋ ಅಷ್ಟೇ ನಾವು ಮೆರೆಯುತ್ತೇವೆ. ಸುಮಲತಾ ಅಕ್ಕ ಒಳ್ಳೆಯ ಕೆಲಸ ಮಾಡುತ್ತಾರೆ. ಅವರ ಜೊತೆಗೆ ನಾವು ಇರುತ್ತೇವೆ. ಒಂದೇ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿ ಜೆಡಿಎಸ್ ನಾಯಕರಿಗೆ ಬಹಿರಂಗವಾಗಿಯೇ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…