ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು.

ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ 40 ಡಿಗ್ರಿ ಕೋನದವರೆಗೆ ಎತ್ತಿ ತಂದು ನಿಲ್ಲಿಸಿ. ಈ ಸ್ಥಿತಿಯಲ್ಲಿ ಹತ್ತರಿಂದ ಹದಿನೈದು ಬಾರಿ ಸಾಮಾನ್ಯ ಉಸಿರಾಟ ನಡೆಸುತ್ತಾ, ಉಸಿರನ್ನು ಬಿಡುತ್ತಾ ನಿಧಾನವಾಗಿ ಎತ್ತಿದ ಕಾಲುಗಳನ್ನು ಕೆಳಗಿಳಿಸಿ. ವಿಶ್ರಮಿಸಿ. ಈ ರೀತಿ ಮೂರರಿಂದ ಆರು ಬಾರಿ ಅಭ್ಯಾಸ ಮಾಡಿ.
ಪ್ರಯೋಜನ: ಹೊಟ್ಟೆಯ ಬೊಜ್ಜು ಕರಗಲು ಸಹಾಯವಾಗುತ್ತದೆ. ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಿಬ್ಬೊಟ್ಟೆಯ ಅಂಗಗಳು ಬಲಗೊಳ್ಳುತ್ತವೆ. ಬೆನ್ನಿನ ಸ್ನಾಯುಗಳಿಗೆ ರಕ್ತಪೂರೈಕೆಯನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಅಂಗಗಳಿಗೂ ವ್ಯಾಯಾಮ ದೊರಕುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ. ತೀವ್ರ ಸೊಂಟನೋವು ಇದ್ದವರು ಈ ಆಸನವನ್ನು ಅಭ್ಯಾಸ ಮಾಡುವುದು ಬೇಡ.

ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿ ಇತ್ಯಾದಿ ಹೆಸರುಳ್ಳ ಆಸನಗಳು !!!
ಯೋಗಾಸನಗಳಲ್ಲಿ ಅಸಂಖ್ಯಾತ ಪ್ರಕಾರಗಳಿವೆ. ಪ್ರಪಂಚದಲ್ಲಿರುವ ಅಸಂಖ್ಯಾತ ವಸ್ತುಗಳ ಹೆಸರಿನಲ್ಲಿಯೂ ಆಸನಗಳಿವೆ. ನಮ್ಮ ಹಿರಿಯರು, ಜ್ಞಾನಿಗಳು ಬೇರೆ
ಬೇರೆ ಸಂಖ್ಯೆಯ ಆಸನಗಳನ್ನು ಹೇಳಿದ್ದಾರೆ. ಆಸನಗಳ ಹೆಸರು ವಿಕಾಸತತ್ತ್ವವನ್ನು ಸೂಚಿಸುವ ಅರ್ಥಗಳನ್ನು ಹೊಂದಿದೆ. ಬೇರೆ ಬೇರೆ ದೇವತೆಗಳು, ಋಷಿಗಳು, ಪ್ರಾಣಿ-ಪಕ್ಷಿಗಳ ಹೆಸರಿನಲ್ಲಿ ಆಸನಗಳ ಮಾಹಿತಿ ಹೀಗಿದೆ
ಸಸ್ಯಗಳ ಹೆಸರು: ವೃಕ್ಷಾಸನ, ಪದ್ಮಾಸನ, ತಾಡಾಸನ

ಹರಿದಾಡುವ ಪ್ರಾಣಿಗಳ ಹೆಸರು: ಭುಜಂಗಾಸನ
ನೀರಿನಲ್ಲಿ (ಜಲಚರ): ಮತ್ಸ್ಯಾಸನ, ಕೂರ್ಮಾಸನ,
ಉಭಯಚರ (ನೆಲ, ಜಲ): ಮಂಡೂಕಾಸನ, ನಕ್ರಾಸನ, ಮಕರಾಸನ
ಕ್ರಿಮಿಕೀಟಗಳ ಹೆಸರಿನಲ್ಲಿ: ವೃಶ್ಚಿಕಾಸನ (ಚೇಳು), ಶಲಭಾಸನ, (ಮಿಡತೆ, ಶಲಭ)
ಪಕ್ಷಿಗಳ ಹೆಸರಿನಲ್ಲಿ: ಕುಕ್ಕುಟಾಸನ, ಬಕಾಸನ, ಪದ್ಮ ಮಯೂರಾಸನ, ಹಂಸಾಸನ, ಕಪೋತಾಸನ, ಉಷ್ಟ್ರಾಸನ ಇತ್ಯಾದಿ
ಚತುಷ್ಪಾದ (ನಾಲ್ಕು ಕಾಲಿನ ಪ್ರಾಣಿಗಳ ಹೆಸರು): ಅಧೋಮುಖ ಶ್ವಾನಾಸನ, ಅಶ್ವಾಸನ (ಕುದುರೆ) ಸಿಂಹಾಸನ, ಗೋಮುಖಾಸನ.

ಪೌರಾಣಿಕ ವ್ಯಕ್ತಿಗಳ ಹೆಸರು: ವೀರಭದ್ರಾಸನ, ಹನುಮಾನಾಸನ
ಋಷಿಗಳ ಹೆಸರು: ಋಚೀಕಾಸನ, ದೂರ್ವಾಸಾಸನ, ವಾಮದೇವಾಸನ, ಕೌಂಡಿನ್ಯಾಸನ, ಕಪಿಲಾಸನ, ಗಾಲವಾಸನ, ಕಶ್ಯಪಾಸನ, ವಸಿಷ್ಠಾಸನ, ಭರದ್ವಾಜಾಸನ, ವಿಶ್ವಾಮಿತ್ರಾಸನ, ಘೕರಂಡಾಸನ, ಮರೀಚಾಸನ, ಅಷ್ಟಾವಕ್ರಾಸನ.
ದೇವರ ಹೆಸರು: ಕೃಷ್ಣಾಸನ, ಅನಂತಾಸನ, ಬುದ್ಧಾಸನ, ಗೋರಕ್ಷಾಸನ, ಅರ್ಧಚಂದ್ರಾಸನ, ವಿರಿಂಚ್ಯಾಸನ, (ಚತುಮುಖ ಬ್ರಹ್ಮ) ಭೈರವಾಸನ, ಸ್ಕಂಧಾಸನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…